ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಪುತ್ತೂರು ಘಟಕದಲ್ಲಿ ಗೃಹರಕ್ಷಕ ದಳದ ಪದೋನ್ನತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಘಟಕದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಪುತ್ತೂರು ಸಂಚಾರಿ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಯ್ಯದ್ ಇಬ್ರಾಹಿಂ ಅವರಿಗೆ ಎ.ಎಸ್.ಎಲ್ (ಅಸಿಸ್ಟೆಂಟ್ ಸೆಕ್ಷನ್ ಲೀಡರ್) ಹುದ್ದೆಗೆ ಹಾಗೂ ಜಗನ್ನಾಥ ರವರಿಗೆ ಎಸ್ಎಲ್ (ಸೆಕ್ಷನ್ ಲೀಡರ್) ಹುದ್ದೆಗೆ ಪದೋನ್ನತಿ ಆದೇಶ ಪತ್ರವನ್ನು ಜಿಲ್ಲಾ ಸಮಾವೇಶ ಡಾ|| ಮುರಲೀ ಮೋಹನ್ ಚೂಂತಾರು ನೀಡಿದರು.
ಇದೇ ಸಂದರ್ಭದಲ್ಲಿ ಪುತ್ತೂರು ಘಟಕದಲ್ಲಿ ನಿವೃತ್ತಿ ಹೊಂದಿದ ಅಲ್ಬರ್ಟ್ ಅವರನ್ನು ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು. ಪುತ್ತೂರು ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರೀಯ ಉಪಸ್ಥಿತರಿದ್ದರು.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…