ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಪುತ್ತೂರು ಘಟಕದಲ್ಲಿ ಗೃಹರಕ್ಷಕ ದಳದ ಪದೋನ್ನತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ಘಟಕದಲ್ಲಿ ಹಲವು ವರ್ಷಗಳಿಂದ ಸೇವೆಯನ್ನು ಸಲ್ಲಿಸುತ್ತಿದ್ದ ಪುತ್ತೂರು ಸಂಚಾರಿ ಠಾಣೆಯಲ್ಲಿ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಯ್ಯದ್ ಇಬ್ರಾಹಿಂ ಅವರಿಗೆ ಎ.ಎಸ್.ಎಲ್ (ಅಸಿಸ್ಟೆಂಟ್ ಸೆಕ್ಷನ್ ಲೀಡರ್) ಹುದ್ದೆಗೆ ಹಾಗೂ ಜಗನ್ನಾಥ ರವರಿಗೆ ಎಸ್ಎಲ್ (ಸೆಕ್ಷನ್ ಲೀಡರ್) ಹುದ್ದೆಗೆ ಪದೋನ್ನತಿ ಆದೇಶ ಪತ್ರವನ್ನು ಜಿಲ್ಲಾ ಸಮಾವೇಶ ಡಾ|| ಮುರಲೀ ಮೋಹನ್ ಚೂಂತಾರು ನೀಡಿದರು.
ಇದೇ ಸಂದರ್ಭದಲ್ಲಿ ಪುತ್ತೂರು ಘಟಕದಲ್ಲಿ ನಿವೃತ್ತಿ ಹೊಂದಿದ ಅಲ್ಬರ್ಟ್ ಅವರನ್ನು ಘಟಕದ ವತಿಯಿಂದ ಸನ್ಮಾನ ಮಾಡಲಾಯಿತು. ಪುತ್ತೂರು ಠಾಣೆಯ ಹೆಡ್ಕಾನ್ಸ್ಟೇಬಲ್ ಸ್ಕರೀಯ ಉಪಸ್ಥಿತರಿದ್ದರು.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…