ರಾಷ್ಟ್ರೀಯ

ಗೆದ್ದರೂ ಪಾಕಿಸ್ಥಾನ ವಿಶ್ವಕಪ್ ಕ್ರಿಕೆಟ್ ನಿಂದ ಔಟ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲಂಡನ್​​: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ.

Advertisement

ಆರಂಭಿಕ ಆಟಗಾರ ಇಮಾಮ್​​​-ಉಲ್​-ಹಕ್​​​​ (100) ಶತಕ ಹಾಗೂ ಶಾಹೀನ್​​ ಆಫ್ರಿದಿ (35ಕ್ಕೆ 6​) ಅವರ ಬಿರುಗಾಳಿ ಬೌಲಿಂಗ್​ ನೆರವಿನಿಂದ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್​ಗಳಿಂದ ಗೆಲುವು ಸಾಧಿಸಿತು. ಎದುರಾಳಿ ತಂಡವನ್ನು 7 ರನ್​ಗಳಿಗೆ ಆಲೌಟ್​ ಮಾಡುವ ಅಸಾಧ್ಯ ಗುರಿಯನ್ನು ಸಾಧಿಸಲಾಗದೆ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು.

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 315 ರನ್​​ ಗಳಿಸಿತು. ಗೆಲ್ಲಲು 316 ರನ್​ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 44.1 ಓವರ್​​ಗಳಲ್ಲಿ 221 ರನ್​ಗಳಿಗೆ ಆಲೌಟ್​​ ಸೋಲೊಪ್ಪಿಕೊಂಡು.

ಪಾಕಿಸ್ತಾನದ ಪರ ಬಾಬರ್​​ ಅಜಂ (98 ) ಶತಕದಂಚಿನಲ್ಲಿ ಎಡವಿದರು. ಬಾಂಗ್ಲಾ ಪರ ಮುಸ್ತಿಫಿಜುರ್​ ರಹಮಾನ್​​​​ 75ಕ್ಕೆ 5 ಮತ್ತು ಮೊಹಮ್ಮದ್​​​ ಸೈಫುದ್ದೀನ್​​​​​​​​​ 77ಕ್ಕೆ 3 ವಿಕೆಟ್​​​​​​​​ ಕಬಳಿಸಿದರು.

Advertisement

ಬಾಂಗ್ಲಾದೇಶ ಶಕೀಬ್​​ ಆಲ್​​ ಹಸನ್​​ (66) ಮತ್ತು ಲಿಟನ್​ ದಾಸ್​​​ (32) ಉತ್ತಮ ಆಟವಾಡಿದರು. ಆದರೆ ಉಳಿದವರಿಂದ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಬೌಲಿಂಗ್​ನಲ್ಲಿ ಪಾಕ್​​ನ ಶಾಹೀನ್​​ ಶಬ್ದಾದ್​​ ಖಾನ್​​ 59ಕ್ಕೆ 2 ವಿಕೆಟ್​​​ ಉರುಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

4 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

5 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

13 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

15 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

16 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

22 hours ago