Advertisement
ರಾಷ್ಟ್ರೀಯ

ಗೆದ್ದರೂ ಪಾಕಿಸ್ಥಾನ ವಿಶ್ವಕಪ್ ಕ್ರಿಕೆಟ್ ನಿಂದ ಔಟ್

Share

ಲಂಡನ್​​: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ.

ಆರಂಭಿಕ ಆಟಗಾರ ಇಮಾಮ್​​​-ಉಲ್​-ಹಕ್​​​​ (100) ಶತಕ ಹಾಗೂ ಶಾಹೀನ್​​ ಆಫ್ರಿದಿ (35ಕ್ಕೆ 6​) ಅವರ ಬಿರುಗಾಳಿ ಬೌಲಿಂಗ್​ ನೆರವಿನಿಂದ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್​ಗಳಿಂದ ಗೆಲುವು ಸಾಧಿಸಿತು. ಎದುರಾಳಿ ತಂಡವನ್ನು 7 ರನ್​ಗಳಿಗೆ ಆಲೌಟ್​ ಮಾಡುವ ಅಸಾಧ್ಯ ಗುರಿಯನ್ನು ಸಾಧಿಸಲಾಗದೆ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು.

Advertisement

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 315 ರನ್​​ ಗಳಿಸಿತು. ಗೆಲ್ಲಲು 316 ರನ್​ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 44.1 ಓವರ್​​ಗಳಲ್ಲಿ 221 ರನ್​ಗಳಿಗೆ ಆಲೌಟ್​​ ಸೋಲೊಪ್ಪಿಕೊಂಡು.

ಪಾಕಿಸ್ತಾನದ ಪರ ಬಾಬರ್​​ ಅಜಂ (98 ) ಶತಕದಂಚಿನಲ್ಲಿ ಎಡವಿದರು. ಬಾಂಗ್ಲಾ ಪರ ಮುಸ್ತಿಫಿಜುರ್​ ರಹಮಾನ್​​​​ 75ಕ್ಕೆ 5 ಮತ್ತು ಮೊಹಮ್ಮದ್​​​ ಸೈಫುದ್ದೀನ್​​​​​​​​​ 77ಕ್ಕೆ 3 ವಿಕೆಟ್​​​​​​​​ ಕಬಳಿಸಿದರು.

Advertisement

ಬಾಂಗ್ಲಾದೇಶ ಶಕೀಬ್​​ ಆಲ್​​ ಹಸನ್​​ (66) ಮತ್ತು ಲಿಟನ್​ ದಾಸ್​​​ (32) ಉತ್ತಮ ಆಟವಾಡಿದರು. ಆದರೆ ಉಳಿದವರಿಂದ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಬೌಲಿಂಗ್​ನಲ್ಲಿ ಪಾಕ್​​ನ ಶಾಹೀನ್​​ ಶಬ್ದಾದ್​​ ಖಾನ್​​ 59ಕ್ಕೆ 2 ವಿಕೆಟ್​​​ ಉರುಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

22 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago