Advertisement
ರಾಷ್ಟ್ರೀಯ

ಗೆದ್ದರೂ ಪಾಕಿಸ್ಥಾನ ವಿಶ್ವಕಪ್ ಕ್ರಿಕೆಟ್ ನಿಂದ ಔಟ್

Share

ಲಂಡನ್​​: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ.

Advertisement
Advertisement

ಆರಂಭಿಕ ಆಟಗಾರ ಇಮಾಮ್​​​-ಉಲ್​-ಹಕ್​​​​ (100) ಶತಕ ಹಾಗೂ ಶಾಹೀನ್​​ ಆಫ್ರಿದಿ (35ಕ್ಕೆ 6​) ಅವರ ಬಿರುಗಾಳಿ ಬೌಲಿಂಗ್​ ನೆರವಿನಿಂದ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್​ಗಳಿಂದ ಗೆಲುವು ಸಾಧಿಸಿತು. ಎದುರಾಳಿ ತಂಡವನ್ನು 7 ರನ್​ಗಳಿಗೆ ಆಲೌಟ್​ ಮಾಡುವ ಅಸಾಧ್ಯ ಗುರಿಯನ್ನು ಸಾಧಿಸಲಾಗದೆ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು.

Advertisement

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 315 ರನ್​​ ಗಳಿಸಿತು. ಗೆಲ್ಲಲು 316 ರನ್​ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 44.1 ಓವರ್​​ಗಳಲ್ಲಿ 221 ರನ್​ಗಳಿಗೆ ಆಲೌಟ್​​ ಸೋಲೊಪ್ಪಿಕೊಂಡು.

ಪಾಕಿಸ್ತಾನದ ಪರ ಬಾಬರ್​​ ಅಜಂ (98 ) ಶತಕದಂಚಿನಲ್ಲಿ ಎಡವಿದರು. ಬಾಂಗ್ಲಾ ಪರ ಮುಸ್ತಿಫಿಜುರ್​ ರಹಮಾನ್​​​​ 75ಕ್ಕೆ 5 ಮತ್ತು ಮೊಹಮ್ಮದ್​​​ ಸೈಫುದ್ದೀನ್​​​​​​​​​ 77ಕ್ಕೆ 3 ವಿಕೆಟ್​​​​​​​​ ಕಬಳಿಸಿದರು.

Advertisement

ಬಾಂಗ್ಲಾದೇಶ ಶಕೀಬ್​​ ಆಲ್​​ ಹಸನ್​​ (66) ಮತ್ತು ಲಿಟನ್​ ದಾಸ್​​​ (32) ಉತ್ತಮ ಆಟವಾಡಿದರು. ಆದರೆ ಉಳಿದವರಿಂದ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಬೌಲಿಂಗ್​ನಲ್ಲಿ ಪಾಕ್​​ನ ಶಾಹೀನ್​​ ಶಬ್ದಾದ್​​ ಖಾನ್​​ 59ಕ್ಕೆ 2 ವಿಕೆಟ್​​​ ಉರುಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

9 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

11 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago