Advertisement
ರಾಷ್ಟ್ರೀಯ

ಗೆದ್ದರೂ ಪಾಕಿಸ್ಥಾನ ವಿಶ್ವಕಪ್ ಕ್ರಿಕೆಟ್ ನಿಂದ ಔಟ್

Share

ಲಂಡನ್​​: ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆಕರ್ಷಕ ಗೆಲುವು ದಾಖಲಿಸಿದರೂ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲಾಗದೆ ಟೂರ್ನಿಯಿಂದ ಹೊರಬಿದ್ದಿದೆ.

ಆರಂಭಿಕ ಆಟಗಾರ ಇಮಾಮ್​​​-ಉಲ್​-ಹಕ್​​​​ (100) ಶತಕ ಹಾಗೂ ಶಾಹೀನ್​​ ಆಫ್ರಿದಿ (35ಕ್ಕೆ 6​) ಅವರ ಬಿರುಗಾಳಿ ಬೌಲಿಂಗ್​ ನೆರವಿನಿಂದ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ 94 ರನ್​ಗಳಿಂದ ಗೆಲುವು ಸಾಧಿಸಿತು. ಎದುರಾಳಿ ತಂಡವನ್ನು 7 ರನ್​ಗಳಿಗೆ ಆಲೌಟ್​ ಮಾಡುವ ಅಸಾಧ್ಯ ಗುರಿಯನ್ನು ಸಾಧಿಸಲಾಗದೆ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿತು.

ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್​ಗಳಲ್ಲಿ 9 ವಿಕೆಟ್​​ ನಷ್ಟಕ್ಕೆ 315 ರನ್​​ ಗಳಿಸಿತು. ಗೆಲ್ಲಲು 316 ರನ್​ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ 44.1 ಓವರ್​​ಗಳಲ್ಲಿ 221 ರನ್​ಗಳಿಗೆ ಆಲೌಟ್​​ ಸೋಲೊಪ್ಪಿಕೊಂಡು.

ಪಾಕಿಸ್ತಾನದ ಪರ ಬಾಬರ್​​ ಅಜಂ (98 ) ಶತಕದಂಚಿನಲ್ಲಿ ಎಡವಿದರು. ಬಾಂಗ್ಲಾ ಪರ ಮುಸ್ತಿಫಿಜುರ್​ ರಹಮಾನ್​​​​ 75ಕ್ಕೆ 5 ಮತ್ತು ಮೊಹಮ್ಮದ್​​​ ಸೈಫುದ್ದೀನ್​​​​​​​​​ 77ಕ್ಕೆ 3 ವಿಕೆಟ್​​​​​​​​ ಕಬಳಿಸಿದರು.

ಬಾಂಗ್ಲಾದೇಶ ಶಕೀಬ್​​ ಆಲ್​​ ಹಸನ್​​ (66) ಮತ್ತು ಲಿಟನ್​ ದಾಸ್​​​ (32) ಉತ್ತಮ ಆಟವಾಡಿದರು. ಆದರೆ ಉಳಿದವರಿಂದ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ. ಬೌಲಿಂಗ್​ನಲ್ಲಿ ಪಾಕ್​​ನ ಶಾಹೀನ್​​ ಶಬ್ದಾದ್​​ ಖಾನ್​​ 59ಕ್ಕೆ 2 ವಿಕೆಟ್​​​ ಉರುಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

4 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

2 days ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago