ಗೋಕರ್ಣ: ದೇಶಕ್ಕೆ ಎದುರಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ನೀಡುವಂತೆ ಪ್ರಾರ್ಥಿಸಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ನೀಡಿದ ಮಾರ್ಗದರ್ಶನದಂತೆ ಗೋಕರ್ಣ ಮಹಾಬಲೇಶ್ವರನಿಗೆ ನಿರಂತರ ಗಂಗಾಜಲ ಧಾರಾ ಅಭಿಷೇಕ ಸಮರ್ಪಿಸಲಾಗುತ್ತಿದೆ.
ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಗೋಕರ್ಣಕ್ಕೆ ಪ್ರವೇಶ ತಡೆಹಿಡಿದ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಬಾರದು. ಶ್ರೀಕ್ಷೇತ್ರದಲ್ಲಿ ನೀಡುತ್ತಿರುವ ಅಮೃತಾನ್ನ ಭೋಜನವನ್ನೂ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ದೇಶದ ಹಿತದೃಷ್ಟಿಯಿಂದ ಭಕ್ತಾದಿಗಳು, ಮಾರಕ ವೈರಸ್ ಪ್ರಭಾವದಿಂದ ಭಾರತ ಮುಕ್ತವಾಗುವವರೆಗೂ ಗೋಕರ್ಣ ದರ್ಶನವನ್ನು ದೂಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಯಥಾಪ್ರಕಾರ ನಿತ್ಯದ ಮಹಾಪೂಜೆ, ಪರ್ವಕಾಲದ ಉತ್ಸವ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…