Advertisement
ಸುದ್ದಿಗಳು

ಗೋಕರ್ಣ: ಕೊರೋನಾ ಮುಕ್ತಿಗೆ ಪ್ರಾರ್ಥಿಸಿ ಗಂಗಾಧಾರಾ ಅಭಿಷೇಕ

Share

ಗೋಕರ್ಣ: ದೇಶಕ್ಕೆ ಎದುರಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕದಿಂದ ಮುಕ್ತಿ ನೀಡುವಂತೆ ಪ್ರಾರ್ಥಿಸಿ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರು ನೀಡಿದ ಮಾರ್ಗದರ್ಶನದಂತೆ ಗೋಕರ್ಣ ಮಹಾಬಲೇಶ್ವರನಿಗೆ ನಿರಂತರ ಗಂಗಾಜಲ ಧಾರಾ ಅಭಿಷೇಕ ಸಮರ್ಪಿಸಲಾಗುತ್ತಿದೆ.

ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಗೋಕರ್ಣಕ್ಕೆ ಪ್ರವೇಶ ತಡೆಹಿಡಿದ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಬಾರದು. ಶ್ರೀಕ್ಷೇತ್ರದಲ್ಲಿ ನೀಡುತ್ತಿರುವ ಅಮೃತಾನ್ನ ಭೋಜನವನ್ನೂ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ.ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ದೇಶದ ಹಿತದೃಷ್ಟಿಯಿಂದ ಭಕ್ತಾದಿಗಳು, ಮಾರಕ ವೈರಸ್ ಪ್ರಭಾವದಿಂದ ಭಾರತ ಮುಕ್ತವಾಗುವವರೆಗೂ ಗೋಕರ್ಣ ದರ್ಶನವನ್ನು  ದೂಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಯಥಾಪ್ರಕಾರ ನಿತ್ಯದ ಮಹಾಪೂಜೆ, ಪರ್ವಕಾಲದ ಉತ್ಸವ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago