ಗೋರಡ್ಕದಲ್ಲಿ ಪತ್ರಕರ್ತ ಚಂದ್ರೇಶ್ ಗೋರಡ್ಕ ಅಂತ್ಯ ಸಂಸ್ಕಾರ

August 26, 2019
2:50 PM

ಸುಳ್ಯ: ಇಂದು ಮುಂಜಾನೆ ನಿಧನರಾದ ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ಅವರ ಅಂತ್ಯ ಸಂಸ್ಕಾರ ಅಜ್ಜಾವರ ಗ್ರಾಮದ ಗೋರಡ್ಕದಲ್ಲಿ ನಡೆಯಿತು.

Advertisement
Advertisement

ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು.ಆಸ್ಪತ್ರೆಯಿಂದ ಮೃತದೇಹವನ್ನು ಗೋರಡ್ಕ ಮನೆಗೆ ಕೊಂಡೊಯ್ಯಲಾಯಿತು. ಸಂಬಂಧಿಕರು, ಮಿತ್ರರು, ಸಾರ್ವಜನಿಕರು ಸೇರಿ ನೂರಾರು ಮಂದಿ ಮೃತರ ಅಂತಿಮ ದರ್ಶನ ಪಡೆದರು.

Advertisement

3.30 ಕ್ಕೆ ಶ್ರದ್ಧಾಂಜಲಿ ಸಭೆ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಚಂದ್ರೇಶ್ ಗೋರಡ್ಕ ಅವರಿಗೆ ಶ್ರದ್ಧಾಂಜಲಿ ಸಭೆ ಇಂದು 3.30 ಕ್ಕೆ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಅಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಕಾಳಸರ್ಪ ‘ಯೋಗಾಯೋಗ : ಜ್ಯೋತಿಷ್ಯ ಶಾಸ್ತ್ರ, ಮನೋವಿಜ್ಞಾನಿಗಳು ಹೇಳುವುದು ಒಂದೇ : ಭಯಪೀಡಿತರಾಗ ಬೇಡಿ
March 18, 2024
12:12 PM
by: The Rural Mirror ಸುದ್ದಿಜಾಲ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |
March 17, 2024
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror