ಸುಳ್ಯ: ಇಂದು ಮುಂಜಾನೆ ನಿಧನರಾದ ಸುಳ್ಯದ ಹಿರಿಯ ಪತ್ರಕರ್ತ, ಪಯಸ್ವಿನಿ ಪತ್ರಿಕೆಯ ಸಂಪಾದಕರಾಗಿದ್ದ ಚಂದ್ರೇಶ್ ಗೋರಡ್ಕ (48) ಅವರ ಅಂತ್ಯ ಸಂಸ್ಕಾರ ಅಜ್ಜಾವರ ಗ್ರಾಮದ ಗೋರಡ್ಕದಲ್ಲಿ ನಡೆಯಿತು.
ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗಿನ ಜಾವ 2.30 ಕ್ಕೆ ಕೊನೆಯುಸಿರೆಳೆದರು.ಆಸ್ಪತ್ರೆಯಿಂದ ಮೃತದೇಹವನ್ನು ಗೋರಡ್ಕ ಮನೆಗೆ ಕೊಂಡೊಯ್ಯಲಾಯಿತು. ಸಂಬಂಧಿಕರು, ಮಿತ್ರರು, ಸಾರ್ವಜನಿಕರು ಸೇರಿ ನೂರಾರು ಮಂದಿ ಮೃತರ ಅಂತಿಮ ದರ್ಶನ ಪಡೆದರು.
3.30 ಕ್ಕೆ ಶ್ರದ್ಧಾಂಜಲಿ ಸಭೆ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಚಂದ್ರೇಶ್ ಗೋರಡ್ಕ ಅವರಿಗೆ ಶ್ರದ್ಧಾಂಜಲಿ ಸಭೆ ಇಂದು 3.30 ಕ್ಕೆ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಅಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ತಿಳಿಸಿದ್ದಾರೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…