ಗೋಳಿಯಡ್ಕಕ್ಕೆ ತಹಶೀಲ್ದಾರ್,ಅಬಕಾರಿ ಅಧಿಕಾರಿ ಭೇಟಿ

April 19, 2019
4:34 AM

ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್
ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!
May 2, 2026
10:47 AM
by: ಮಿರರ್‌ ಡೆಸ್ಕ್
ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು
May 2, 2026
10:37 AM
by: ಮಿರರ್‌ ಡೆಸ್ಕ್
ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ
May 2, 2026
10:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror