ಗೋಳಿಯಡ್ಕಕ್ಕೆ ತಹಶೀಲ್ದಾರ್,ಅಬಕಾರಿ ಅಧಿಕಾರಿ ಭೇಟಿ

April 19, 2019
4:34 AM

ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror