Categories: ಜಿಲ್ಲೆ

ಗೋಳಿಯಡ್ಕಕ್ಕೆ ತಹಶೀಲ್ದಾರ್,ಅಬಕಾರಿ ಅಧಿಕಾರಿ ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ

ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…

1 hour ago

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

1 hour ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

2 hours ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

21 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

1 day ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

1 day ago