ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…