ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…