ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…