Advertisement
ಸುದ್ದಿಗಳು

ಗ್ಯಾಸ್ ಟ್ಯಾಂಕರ್ ವಾಲ್ವ್ ಓಪನ್ : ಭಾರೀ ಪ್ರಮಾಣ ಗ್ಯಾಸ್ ಸೋರಿಕೆ : ಸತತ ಕಾರ್ಯಾಚರಣೆ ಮೂಲಕ ಗ್ಯಾಸ್ ಸೋರಿಕೆಗೆ ತಡೆ

Share

ಉಪ್ಪಿನಂಗಡಿ: ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ವ್ ಏಕಾಏಕಿ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

Advertisement
Advertisement
Advertisement
Advertisement
Advertisement

ಮಂಗಳೂರಿನಿಂದ ಹಾಸನ ಕಡೆ ಹೋಗುವ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗ ವಾಲ್ವ್ ಕರ್ವೇಲ್ ಬಳಿ ಬೆಳಗ್ಗೆ 8 ರ ಸುಮಾರಿಗೆ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು. ಕೂಡಲೇ ಕರ್ವೇಲ್  ಸ್ಥಳೀಯ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತ್ತಲ್ಲದೆ, ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

Advertisement

ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ದು, ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆಯನ್ನು ತಡೆಗಟ್ಟಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 day ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

1 day ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 days ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

3 days ago