Advertisement
ಸುದ್ದಿಗಳು

ಗ್ರಹಣ ವೀಕ್ಷಣೆಗೆ ತಿಪಟೂರಿನಿಂದ ಸುಳ್ಯಕ್ಕೆ ಬಂದರು….!

Share

ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು.

Advertisement

ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ ಪ್ರೊ.ಟಿ.ಬಿ.ಜಯಾನಂದಯ್ಯ, ನಿವೃತ್ತ ಜಿಯೋಗ್ರಫಿ ಉಪನ್ಯಾಸಕ ಡಾ‌.ಜಗದೀಶ್ ಇವರ ಮನೆಯವರಾದ
ನಂದಾಮಣಿ, ವಿಜಯಾ ಸುಳ್ಯಕ್ಕೆ ಬಂದು ಸೂರ್ಯಗ್ರಹಣ ವೀಕ್ಷಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಇವರು ಗ್ರಹಣ ವೀಕ್ಷಿಸಿದರು. ಮೋಡ ಅಥವಾ ಇನ್ಯಾವುದೇ ಅಡೆ ತಡೆ ಇಲ್ಲದೆ ಪೂರ್ತಿಯಾಗಿ ಗ್ರಹಣ ವೀಕ್ಷಿಸಲು ಸಾಧ್ಯವಾಗಿರುವುದಿ ಖುಷಿ ಕೊಟ್ಟಿದೆ ಎಂದು ಇವರು ಹೇಳಿದ್ದಾರೆ. ಮೂರು ಗಂಟೆಗಳ ಕಾಲ ಇವರು ಸೂರ್ಯಗ್ರಹಣ ವೀಕ್ಷಿಸಿರುವುದರ ಜೊತೆಗೆ ತಾವು ತಂದಿದ್ದ ಕನ್ನಡಕದ ಮೂಲಕ ಹಲವರಿಗೆ ಗ್ರಹಣ ತೋರಿಸಿದ್ದಾರೆ.
ಅಲ್ಲದೆ ಹಲವು ಮಂದಿ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಸೂರ್ಯಗ್ರಹಣ ನೋಡುತ್ತಿದ್ದರು. ಮೊಬೈಲ್ ಮೂಲಕ ಪೋಟೋ ತೆಗೆಯಲು ಪ್ರಯತ್ನಿಸುವುದು ಕಂಡು ಬಂದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 hour ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

12 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

12 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

24 hours ago