ಸುದ್ದಿಗಳು

ಗ್ರಹಣ ವೀಕ್ಷಣೆಗೆ ತಿಪಟೂರಿನಿಂದ ಸುಳ್ಯಕ್ಕೆ ಬಂದರು….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು.

Advertisement

ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ ಪ್ರೊ.ಟಿ.ಬಿ.ಜಯಾನಂದಯ್ಯ, ನಿವೃತ್ತ ಜಿಯೋಗ್ರಫಿ ಉಪನ್ಯಾಸಕ ಡಾ‌.ಜಗದೀಶ್ ಇವರ ಮನೆಯವರಾದ
ನಂದಾಮಣಿ, ವಿಜಯಾ ಸುಳ್ಯಕ್ಕೆ ಬಂದು ಸೂರ್ಯಗ್ರಹಣ ವೀಕ್ಷಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಇವರು ಗ್ರಹಣ ವೀಕ್ಷಿಸಿದರು. ಮೋಡ ಅಥವಾ ಇನ್ಯಾವುದೇ ಅಡೆ ತಡೆ ಇಲ್ಲದೆ ಪೂರ್ತಿಯಾಗಿ ಗ್ರಹಣ ವೀಕ್ಷಿಸಲು ಸಾಧ್ಯವಾಗಿರುವುದಿ ಖುಷಿ ಕೊಟ್ಟಿದೆ ಎಂದು ಇವರು ಹೇಳಿದ್ದಾರೆ. ಮೂರು ಗಂಟೆಗಳ ಕಾಲ ಇವರು ಸೂರ್ಯಗ್ರಹಣ ವೀಕ್ಷಿಸಿರುವುದರ ಜೊತೆಗೆ ತಾವು ತಂದಿದ್ದ ಕನ್ನಡಕದ ಮೂಲಕ ಹಲವರಿಗೆ ಗ್ರಹಣ ತೋರಿಸಿದ್ದಾರೆ.
ಅಲ್ಲದೆ ಹಲವು ಮಂದಿ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಸೂರ್ಯಗ್ರಹಣ ನೋಡುತ್ತಿದ್ದರು. ಮೊಬೈಲ್ ಮೂಲಕ ಪೋಟೋ ತೆಗೆಯಲು ಪ್ರಯತ್ನಿಸುವುದು ಕಂಡು ಬಂದಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

18 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

18 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

18 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

18 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

19 hours ago