ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು.
ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ ಪ್ರೊ.ಟಿ.ಬಿ.ಜಯಾನಂದಯ್ಯ, ನಿವೃತ್ತ ಜಿಯೋಗ್ರಫಿ ಉಪನ್ಯಾಸಕ ಡಾ.ಜಗದೀಶ್ ಇವರ ಮನೆಯವರಾದ
ನಂದಾಮಣಿ, ವಿಜಯಾ ಸುಳ್ಯಕ್ಕೆ ಬಂದು ಸೂರ್ಯಗ್ರಹಣ ವೀಕ್ಷಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಇವರು ಗ್ರಹಣ ವೀಕ್ಷಿಸಿದರು. ಮೋಡ ಅಥವಾ ಇನ್ಯಾವುದೇ ಅಡೆ ತಡೆ ಇಲ್ಲದೆ ಪೂರ್ತಿಯಾಗಿ ಗ್ರಹಣ ವೀಕ್ಷಿಸಲು ಸಾಧ್ಯವಾಗಿರುವುದಿ ಖುಷಿ ಕೊಟ್ಟಿದೆ ಎಂದು ಇವರು ಹೇಳಿದ್ದಾರೆ. ಮೂರು ಗಂಟೆಗಳ ಕಾಲ ಇವರು ಸೂರ್ಯಗ್ರಹಣ ವೀಕ್ಷಿಸಿರುವುದರ ಜೊತೆಗೆ ತಾವು ತಂದಿದ್ದ ಕನ್ನಡಕದ ಮೂಲಕ ಹಲವರಿಗೆ ಗ್ರಹಣ ತೋರಿಸಿದ್ದಾರೆ.
ಅಲ್ಲದೆ ಹಲವು ಮಂದಿ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಸೂರ್ಯಗ್ರಹಣ ನೋಡುತ್ತಿದ್ದರು. ಮೊಬೈಲ್ ಮೂಲಕ ಪೋಟೋ ತೆಗೆಯಲು ಪ್ರಯತ್ನಿಸುವುದು ಕಂಡು ಬಂದಿತ್ತು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…