ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು.
ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ ಪ್ರೊ.ಟಿ.ಬಿ.ಜಯಾನಂದಯ್ಯ, ನಿವೃತ್ತ ಜಿಯೋಗ್ರಫಿ ಉಪನ್ಯಾಸಕ ಡಾ.ಜಗದೀಶ್ ಇವರ ಮನೆಯವರಾದ
ನಂದಾಮಣಿ, ವಿಜಯಾ ಸುಳ್ಯಕ್ಕೆ ಬಂದು ಸೂರ್ಯಗ್ರಹಣ ವೀಕ್ಷಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಇವರು ಗ್ರಹಣ ವೀಕ್ಷಿಸಿದರು. ಮೋಡ ಅಥವಾ ಇನ್ಯಾವುದೇ ಅಡೆ ತಡೆ ಇಲ್ಲದೆ ಪೂರ್ತಿಯಾಗಿ ಗ್ರಹಣ ವೀಕ್ಷಿಸಲು ಸಾಧ್ಯವಾಗಿರುವುದಿ ಖುಷಿ ಕೊಟ್ಟಿದೆ ಎಂದು ಇವರು ಹೇಳಿದ್ದಾರೆ. ಮೂರು ಗಂಟೆಗಳ ಕಾಲ ಇವರು ಸೂರ್ಯಗ್ರಹಣ ವೀಕ್ಷಿಸಿರುವುದರ ಜೊತೆಗೆ ತಾವು ತಂದಿದ್ದ ಕನ್ನಡಕದ ಮೂಲಕ ಹಲವರಿಗೆ ಗ್ರಹಣ ತೋರಿಸಿದ್ದಾರೆ.
ಅಲ್ಲದೆ ಹಲವು ಮಂದಿ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಸೂರ್ಯಗ್ರಹಣ ನೋಡುತ್ತಿದ್ದರು. ಮೊಬೈಲ್ ಮೂಲಕ ಪೋಟೋ ತೆಗೆಯಲು ಪ್ರಯತ್ನಿಸುವುದು ಕಂಡು ಬಂದಿತ್ತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…