Advertisement
ಸುದ್ದಿಗಳು

ಗ್ರಹಣ ವೀಕ್ಷಣೆಗೆ ತಿಪಟೂರಿನಿಂದ ಸುಳ್ಯಕ್ಕೆ ಬಂದರು….!

Share

ಸುಳ್ಯ: ಸುಳ್ಯದಲ್ಲಿ ಕಂಕಣ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತದೆ ಎಂಬ ನೆಲೆಯಲ್ಲಿ ಹಲವರು ಹೊರಗಿನಿಂದಲೂ ಬಂದು ಗ್ರಹಣ ವೀಕ್ಷಣೆ ಮಾಡಿದರು.

Advertisement
Advertisement

ತಿಪಟೂರು ಕಲ್ಪತರು ಕಾಲೇಜಿನ ನಿವೃತ್ತ ಗಣಿತ ಉಪನ್ಯಾಸಕರಾದ ಪ್ರೊ.ಟಿ.ಬಿ.ಜಯಾನಂದಯ್ಯ, ನಿವೃತ್ತ ಜಿಯೋಗ್ರಫಿ ಉಪನ್ಯಾಸಕ ಡಾ‌.ಜಗದೀಶ್ ಇವರ ಮನೆಯವರಾದ
ನಂದಾಮಣಿ, ವಿಜಯಾ ಸುಳ್ಯಕ್ಕೆ ಬಂದು ಸೂರ್ಯಗ್ರಹಣ ವೀಕ್ಷಿಸಿದರು. ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಇವರು ಗ್ರಹಣ ವೀಕ್ಷಿಸಿದರು. ಮೋಡ ಅಥವಾ ಇನ್ಯಾವುದೇ ಅಡೆ ತಡೆ ಇಲ್ಲದೆ ಪೂರ್ತಿಯಾಗಿ ಗ್ರಹಣ ವೀಕ್ಷಿಸಲು ಸಾಧ್ಯವಾಗಿರುವುದಿ ಖುಷಿ ಕೊಟ್ಟಿದೆ ಎಂದು ಇವರು ಹೇಳಿದ್ದಾರೆ. ಮೂರು ಗಂಟೆಗಳ ಕಾಲ ಇವರು ಸೂರ್ಯಗ್ರಹಣ ವೀಕ್ಷಿಸಿರುವುದರ ಜೊತೆಗೆ ತಾವು ತಂದಿದ್ದ ಕನ್ನಡಕದ ಮೂಲಕ ಹಲವರಿಗೆ ಗ್ರಹಣ ತೋರಿಸಿದ್ದಾರೆ.
ಅಲ್ಲದೆ ಹಲವು ಮಂದಿ ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಸೂರ್ಯಗ್ರಹಣ ನೋಡುತ್ತಿದ್ದರು. ಮೊಬೈಲ್ ಮೂಲಕ ಪೋಟೋ ತೆಗೆಯಲು ಪ್ರಯತ್ನಿಸುವುದು ಕಂಡು ಬಂದಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

47 mins ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

10 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago