ಗ್ರಾಪಂ ಉಪಚುನಾವಣೆ : ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನ

October 28, 2019
8:45 PM

ಸುಳ್ಯ: ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನಾಮಪತ್ರಗಳನ್ನು ಪರಿಶೀಲಿಸುವ ದಿನ ನ.2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನ.4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನ.13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆಯ ದಿನ ನ.14 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.  ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾದ ದಿನ ನ. 14.
ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗಳ ಮೀಸಲಾತಿ ವಿವರ ಇಂತಿವೆ :-

ಪುತ್ತೂರು ತಾಲೂಕಿನ 7- ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮೀಸಲಾತಿ- ಸಾಮಾನ್ಯ,

17- ಮರ್ಧಾಳ ಗ್ರಾಮ ಪಂಚಾಯತ್‍ನ 102- ನೆಕ್ಕಿಲಾಡಿ-2 ಮೀಸಲಾತಿ- ಸಾಮಾನ್ಯ,

ಬೆಳ್ತಂಗಡಿ ತಾಲೂಕಿನ 48- ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಮೀಸಲಾತಿ- ಸಾಮಾನ್ಯ,

ಸುಳ್ಯ ತಾಲೂಕಿನ 7- ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮೀಸಲಾತಿ- ಸಾಮಾನ್ಯ (ಮಹಿಳೆ),

ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಮೀಸಲಾತಿ- ಪರಿಶಿಷ್ಟ ಜಾತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror