Advertisement
ಸುದ್ದಿಗಳು

ಗ್ರಾಪಂ ಉಪಚುನಾವಣೆ : ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನ

Share

ಸುಳ್ಯ: ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನಾಮಪತ್ರಗಳನ್ನು ಪರಿಶೀಲಿಸುವ ದಿನ ನ.2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನ.4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನ.13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆಯ ದಿನ ನ.14 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.  ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾದ ದಿನ ನ. 14.
ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗಳ ಮೀಸಲಾತಿ ವಿವರ ಇಂತಿವೆ :-

ಪುತ್ತೂರು ತಾಲೂಕಿನ 7- ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮೀಸಲಾತಿ- ಸಾಮಾನ್ಯ,

17- ಮರ್ಧಾಳ ಗ್ರಾಮ ಪಂಚಾಯತ್‍ನ 102- ನೆಕ್ಕಿಲಾಡಿ-2 ಮೀಸಲಾತಿ- ಸಾಮಾನ್ಯ,

ಬೆಳ್ತಂಗಡಿ ತಾಲೂಕಿನ 48- ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಮೀಸಲಾತಿ- ಸಾಮಾನ್ಯ,

ಸುಳ್ಯ ತಾಲೂಕಿನ 7- ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮೀಸಲಾತಿ- ಸಾಮಾನ್ಯ (ಮಹಿಳೆ),

ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಮೀಸಲಾತಿ- ಪರಿಶಿಷ್ಟ ಜಾತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

13 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

24 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago