Advertisement
ಸುದ್ದಿಗಳು

ಗ್ರಾಪಂ ಉಪಚುನಾವಣೆ : ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನ

Share

ಸುಳ್ಯ: ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನಾಮಪತ್ರಗಳನ್ನು ಪರಿಶೀಲಿಸುವ ದಿನ ನ.2, ಉಮೇದುವಾರರನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ನ.4, ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮತ್ತು ಸಮಯ ನ. 12 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನ ಮತ್ತು ಸಮಯ ನ.13 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ. ಮತಗಳ ಎಣಿಕೆಯ ದಿನ ನ.14 ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.  ಚುನಾವಣೆಯನ್ನು ಮುಕ್ತಾಯಗೊಳಿಸಬೇಕಾದ ದಿನ ನ. 14.
ಗ್ರಾಮ ಪಂಚಾಯತ್‍ಗಳ ಉಪಚುನಾವಣೆಗಳ ಮೀಸಲಾತಿ ವಿವರ ಇಂತಿವೆ :-

ಪುತ್ತೂರು ತಾಲೂಕಿನ 7- ಬಜತ್ತೂರು ಗ್ರಾಮ ಪಂಚಾಯತ್‍ನ ಬಜತ್ತೂರು-2 ಮೀಸಲಾತಿ- ಸಾಮಾನ್ಯ,

17- ಮರ್ಧಾಳ ಗ್ರಾಮ ಪಂಚಾಯತ್‍ನ 102- ನೆಕ್ಕಿಲಾಡಿ-2 ಮೀಸಲಾತಿ- ಸಾಮಾನ್ಯ,

ಬೆಳ್ತಂಗಡಿ ತಾಲೂಕಿನ 48- ಅರಸಿನಮಕ್ಕಿ ಗ್ರಾಮ ಪಂಚಾಯತ್‍ನ ಹತ್ಯಡ್ಕ-2 ಮೀಸಲಾತಿ- ಸಾಮಾನ್ಯ,

ಸುಳ್ಯ ತಾಲೂಕಿನ 7- ಕಲ್ಮಡ್ಕ ಗ್ರಾಮ ಪಂಚಾಯತ್‍ನ ಕಲ್ಮಡ್ಕ-2 ಮೀಸಲಾತಿ- ಸಾಮಾನ್ಯ (ಮಹಿಳೆ),

ಬಳ್ಪ ಗ್ರಾಮ ಪಂಚಾಯತ್‍ನ ಕೇನ್ಯ-1 ಮೀಸಲಾತಿ- ಪರಿಶಿಷ್ಟ ಜಾತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

3 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

7 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago