ಸುದ್ದಿಗಳು

ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಪ್ಲೀಸ್ : ಅಧಿಕಾರಿಗಳಿಗೆ ಕಾಂಗ್ರೆಸ್ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಗ್ರಾಮಗಳಲ್ಲಿ ಜನರು ನೂರಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಧಿಕಾರಿಗಳು ಗ್ರಾಮಗಳಿಗೆ ತೆರಳಿ, ಸಾಧ್ಯವಾದರೆ ಗ್ರಾಮಗಳಲ್ಲಿ ಒಂದು ದಿನ ವಾಸ್ತವ್ಯ ಮಾಡಿ.‌ ಜನರ ಜ್ವಲಂತ ಸಮಸ್ಯೆಗಳನ್ನು ಅರಿತು ಅದರ ಪರಿಹಾರಕ್ಕೆ ಪ್ರಯತ್ನಿಸಿ. ಹೀಗೊಂದು ಮನವಿಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ತಹಶೀಲ್ದಾರ್ ರಿಗೆ ಸಲ್ಲಿಸಲಾಗಿದೆ.

Advertisement
Advertisement

ಸುಳ್ಯ ತಾಲೂಕಿನ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳು ಪ್ರತಿ ಗ್ರಾಮ ಗ್ರಾಮಗಳಿಗೆ ತೆರಳಿ ವಾಸ್ತವ್ಯ ಮಾಡಿ ಅಲ್ಲಿನ ಜನರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು ಇಲಾಖೆಗಳ ವಿವಿಧ ಸೌಲಭ್ಯದ ಬಗ್ಗೆ ಜನರಿಗೆ ತಿಳಿಸಬೇಕು. ತಹಸೀಲ್ದಾರ್ ನೇತೃತ್ವದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಹೊಸ ಒಂದು ಪ್ರಯತ್ನ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ಅವರಿಗೆ ನೀಡಿದ ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರಾದ ಎಂ. ವೆಂಕಪ್ಪ ಗೌಡ , ಧೀರಾ ಕ್ರಾಸ್ತಾ , ಮಾಜಿ ಸದಸ್ಯರಾದ ಕೆ.ಎಂ.ಮುಸ್ತಾಫಾ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ , ಆನಂದ ಕೆಂಬಾರೆ , ಇಬ್ರಾಹಿಂ ಶಿಲ್ಪಾ , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

7 minutes ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

44 minutes ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

1 hour ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

1 hour ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

9 hours ago