ಸುದ್ದಿಗಳು

ಗ್ರಾಮದಲ್ಲಿ ಕನಿಷ್ಟ 250 ಗಿಡ ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ ರೂಪಿಸಿದೆ. ವಿಶ್ವ ಪರಿಸರದ ದಿನ ಸಾಂಕೇತಿಕವಾಗಿ ಗಿಡ ನೆಟ್ಟು ಈ ಯೋಜನೆಗೆ ಚಾಲನೆ ನೀಡಲಾಗಿದೆ. 

Advertisement

ಆರ್ಟ್ ಆಫ್ ಲಿವಿಂಗ್ ದೇಶದ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಸರ ಉಳಿಸುವ ಹಾಗೂ ಬೆಳೆಸುವ ಯೋಜನೆ ಹಮ್ಮಿಕೊಂಡಿದೆ. ಇದರ ಜೊತೆಗೆ ನದಿ ಉಳಿಸುವ ಯೋಜನೆಯನ್ನೂ ಹಾಕಿಕೊಂಡಿದೆ. ಇದೀಗ ಪ್ರತೀ ತಾಲೂಕು ಮಟ್ಟದಲ್ಲಿ ಪರಿಸರ ಯೋಜನೆಗೆ ಮುಂದಾಗಿದ್ದು ಸುಳ್ಯ ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು  ನೆಡಲು ಯೋಜನೆ ರೂಪಿಸಿದ್ದು ಮಲೆ ಆರಂಭವಾದ ಬಳಿಕ ಗ್ರಾಮಗಳಲ್ಲಿ  ಈ ಕಾರ್ಯ ನಡೆಯಲಿದೆ ಎಂದು  ಸುಳ್ಯ ತಾಲೂಕು ಸೇವಾ ಯೋಧ ಆರ್.ಕೆ.ಭಟ್ ತಿಳಿಸಿದ್ದಾರೆ.

ಪರಿಸರ ಉಳಿಯಬೇಕು ಹಾಗೂ ಬೆಳೆಸಬೇಕು ಎಂಬುದು ಇದರ ಉದ್ದೇಶವಾಗಿದ್ದು, ಪ್ರತೀಮಮನೆಯಲ್ಲಿ  ಗಿಡಗಳನ್ನು  ನೆಡುವಂತೆ ಆರ್ಟ್ ಆಪ್ ಲಿವಿಂಗ್ ಕಾರ್ಯಕರ್ತರು ಕರೆ ನೀಡಿದ್ದಾರೆ.ಕನಿಷ್ಟ ಒಂದು ಗಿಡವಾದರೂ ನೆಡಬೇಕು ಎಂದು ಕರೆ ನೀಡಿದ್ದಾರೆ. ಶಾಲೆಗಳಲ್ಲಿ  ಹಾಗೂ ಖಾಳಿ ಇರುವ ಜಾಗದಲ್ಲಿ  ಗಿಡಗಳನ್ನು, ಹಣ್ಣಿನ ಗಿಡಗಳನ್ನು ನೆಡುವಂತಗಬೇಕು ಎಂದು ಆರ್ಟ್ ಆಫ್ ಲಿವಿಂಗ್ ಬಯಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

60 minutes ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

8 hours ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

11 hours ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

11 hours ago

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago