Advertisement
ಸುದ್ದಿಗಳು

ಗ್ರಾಮದಲ್ಲಿ ಕನಿಷ್ಟ 250 ಗಿಡ ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ

Share

ಸುಳ್ಯ: ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ ರೂಪಿಸಿದೆ. ವಿಶ್ವ ಪರಿಸರದ ದಿನ ಸಾಂಕೇತಿಕವಾಗಿ ಗಿಡ ನೆಟ್ಟು ಈ ಯೋಜನೆಗೆ ಚಾಲನೆ ನೀಡಲಾಗಿದೆ. 

ಆರ್ಟ್ ಆಫ್ ಲಿವಿಂಗ್ ದೇಶದ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಸರ ಉಳಿಸುವ ಹಾಗೂ ಬೆಳೆಸುವ ಯೋಜನೆ ಹಮ್ಮಿಕೊಂಡಿದೆ. ಇದರ ಜೊತೆಗೆ ನದಿ ಉಳಿಸುವ ಯೋಜನೆಯನ್ನೂ ಹಾಕಿಕೊಂಡಿದೆ. ಇದೀಗ ಪ್ರತೀ ತಾಲೂಕು ಮಟ್ಟದಲ್ಲಿ ಪರಿಸರ ಯೋಜನೆಗೆ ಮುಂದಾಗಿದ್ದು ಸುಳ್ಯ ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು  ನೆಡಲು ಯೋಜನೆ ರೂಪಿಸಿದ್ದು ಮಲೆ ಆರಂಭವಾದ ಬಳಿಕ ಗ್ರಾಮಗಳಲ್ಲಿ  ಈ ಕಾರ್ಯ ನಡೆಯಲಿದೆ ಎಂದು  ಸುಳ್ಯ ತಾಲೂಕು ಸೇವಾ ಯೋಧ ಆರ್.ಕೆ.ಭಟ್ ತಿಳಿಸಿದ್ದಾರೆ.

ಪರಿಸರ ಉಳಿಯಬೇಕು ಹಾಗೂ ಬೆಳೆಸಬೇಕು ಎಂಬುದು ಇದರ ಉದ್ದೇಶವಾಗಿದ್ದು, ಪ್ರತೀಮಮನೆಯಲ್ಲಿ  ಗಿಡಗಳನ್ನು  ನೆಡುವಂತೆ ಆರ್ಟ್ ಆಪ್ ಲಿವಿಂಗ್ ಕಾರ್ಯಕರ್ತರು ಕರೆ ನೀಡಿದ್ದಾರೆ.ಕನಿಷ್ಟ ಒಂದು ಗಿಡವಾದರೂ ನೆಡಬೇಕು ಎಂದು ಕರೆ ನೀಡಿದ್ದಾರೆ. ಶಾಲೆಗಳಲ್ಲಿ  ಹಾಗೂ ಖಾಳಿ ಇರುವ ಜಾಗದಲ್ಲಿ  ಗಿಡಗಳನ್ನು, ಹಣ್ಣಿನ ಗಿಡಗಳನ್ನು ನೆಡುವಂತಗಬೇಕು ಎಂದು ಆರ್ಟ್ ಆಫ್ ಲಿವಿಂಗ್ ಬಯಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

4 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

15 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

15 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

21 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

23 hours ago