Advertisement
ಸುದ್ದಿಗಳು

ಗ್ರಾಮದಲ್ಲಿ ಕನಿಷ್ಟ 250 ಗಿಡ ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ

Share

ಸುಳ್ಯ: ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ ರೂಪಿಸಿದೆ. ವಿಶ್ವ ಪರಿಸರದ ದಿನ ಸಾಂಕೇತಿಕವಾಗಿ ಗಿಡ ನೆಟ್ಟು ಈ ಯೋಜನೆಗೆ ಚಾಲನೆ ನೀಡಲಾಗಿದೆ. 

ಆರ್ಟ್ ಆಫ್ ಲಿವಿಂಗ್ ದೇಶದ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಸರ ಉಳಿಸುವ ಹಾಗೂ ಬೆಳೆಸುವ ಯೋಜನೆ ಹಮ್ಮಿಕೊಂಡಿದೆ. ಇದರ ಜೊತೆಗೆ ನದಿ ಉಳಿಸುವ ಯೋಜನೆಯನ್ನೂ ಹಾಕಿಕೊಂಡಿದೆ. ಇದೀಗ ಪ್ರತೀ ತಾಲೂಕು ಮಟ್ಟದಲ್ಲಿ ಪರಿಸರ ಯೋಜನೆಗೆ ಮುಂದಾಗಿದ್ದು ಸುಳ್ಯ ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು  ನೆಡಲು ಯೋಜನೆ ರೂಪಿಸಿದ್ದು ಮಲೆ ಆರಂಭವಾದ ಬಳಿಕ ಗ್ರಾಮಗಳಲ್ಲಿ  ಈ ಕಾರ್ಯ ನಡೆಯಲಿದೆ ಎಂದು  ಸುಳ್ಯ ತಾಲೂಕು ಸೇವಾ ಯೋಧ ಆರ್.ಕೆ.ಭಟ್ ತಿಳಿಸಿದ್ದಾರೆ.

ಪರಿಸರ ಉಳಿಯಬೇಕು ಹಾಗೂ ಬೆಳೆಸಬೇಕು ಎಂಬುದು ಇದರ ಉದ್ದೇಶವಾಗಿದ್ದು, ಪ್ರತೀಮಮನೆಯಲ್ಲಿ  ಗಿಡಗಳನ್ನು  ನೆಡುವಂತೆ ಆರ್ಟ್ ಆಪ್ ಲಿವಿಂಗ್ ಕಾರ್ಯಕರ್ತರು ಕರೆ ನೀಡಿದ್ದಾರೆ.ಕನಿಷ್ಟ ಒಂದು ಗಿಡವಾದರೂ ನೆಡಬೇಕು ಎಂದು ಕರೆ ನೀಡಿದ್ದಾರೆ. ಶಾಲೆಗಳಲ್ಲಿ  ಹಾಗೂ ಖಾಳಿ ಇರುವ ಜಾಗದಲ್ಲಿ  ಗಿಡಗಳನ್ನು, ಹಣ್ಣಿನ ಗಿಡಗಳನ್ನು ನೆಡುವಂತಗಬೇಕು ಎಂದು ಆರ್ಟ್ ಆಫ್ ಲಿವಿಂಗ್ ಬಯಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

1 hour ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

1 hour ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

2 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

2 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

11 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

15 hours ago