ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆ: ಅರ್ಜಿ ಆಹ್ವಾನ

June 14, 2020
11:49 AM

ಮಂಗಳೂರು : ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ 2020-21ನೇ ಸಾಲಿನ ಪಿಎಂಇಜಿಪಿ ಯೋಜನೆಯಡಿ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಕೈಗಾರಿಕಾ ಘಟಕವನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಒಟ್ಟು ಯೋಜನಾ ಮೊತ್ತ 25 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿದ್ದು, www.kviconline.gov.in   ವೆಬ್‍ಸೈಟ್ ಸಂಪರ್ಕಿಸಿ, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಅದರ ಏಕ ಪ್ರತಿಯನ್ನು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ, ಕೆಳ ಮಹಡಿ, ಲಾಲ್‍ಭಾಗ್, ಮಂಗಳೂರು ದೂರವಾಣಿ ಸಂಖ್ಯೆ 0824-2454800 ಸಂಪರ್ಕಿಸಲು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
May 22, 2025
8:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group