ಮಂಗಳೂರು : ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಸ್ಥಾಪನೆಗೆ 2020-21ನೇ ಸಾಲಿನ ಪಿಎಂಇಜಿಪಿ ಯೋಜನೆಯಡಿ ಗ್ರಾಮೀಣ ಭಾಗದ ನಿರುದ್ಯೋಗಿಗಳಿಗೆ ಕೈಗಾರಿಕಾ ಘಟಕವನ್ನು ಹೊಸದಾಗಿ ಪ್ರಾರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಯೋಜನಾ ಮೊತ್ತ 25 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿದ್ದು, www.kviconline.gov.in ವೆಬ್ಸೈಟ್ ಸಂಪರ್ಕಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಅದರ ಏಕ ಪ್ರತಿಯನ್ನು ಭಾವಚಿತ್ರ, ಆಧಾರ್ ಪ್ರತಿ, ಯೋಜನಾ ವರದಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಮಂಗಳೂರು ಮಹಾನಗರ ಪಾಲಿಕೆ, ಕೆಳ ಮಹಡಿ, ಲಾಲ್ಭಾಗ್, ಮಂಗಳೂರು ದೂರವಾಣಿ ಸಂಖ್ಯೆ 0824-2454800 ಸಂಪರ್ಕಿಸಲು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಪ್ರಕಟಣೆ ತಿಳಿಸಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…