ಸುಳ್ಯ:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಅಜ್ಜಾವರಗ್ರಾಮದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನನಿವೃತ್ತಪ್ರಾಂಶುಪಾಲಡಾ. ಪ್ರಭಾಕರ ಶಿಶಿಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು.ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಡಾ. ಕೆ ಪೂವಪ್ಪಗೌಡ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ರತ್ನಾವತಿ ಡಿ ಉಪಸ್ಥಿತರಿದ್ದರು.
ತೃತೀಯ ಬಿ ಕಾಂ ವಿದ್ಯಾರ್ಥಿನಿ ತನ್ಮಯಿ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕ ಕೃಷ್ಣಪ್ರಸಾದ್ ಸ್ವಾಗತಿಸಿ, ಉಪಾಧ್ಯಕ್ಷೆ ಪೂನಂ ಕಾರ್ಯಪ್ಪವಂದಿಸಿದರು. ಜತೆ ಕಾರ್ಯದರ್ಶಿ ಲೋಹಿತ್ ಬಿ ಎಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…