ಸುಳ್ಯ:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಅಜ್ಜಾವರಗ್ರಾಮದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನನಿವೃತ್ತಪ್ರಾಂಶುಪಾಲಡಾ. ಪ್ರಭಾಕರ ಶಿಶಿಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು.ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಡಾ. ಕೆ ಪೂವಪ್ಪಗೌಡ, ಆಂತರಿಕ ಗುಣಮಟ್ಟ ಖಾತರಿಕೋಶದ ಸಂಚಾಲಕಿ ರತ್ನಾವತಿ ಡಿ ಉಪಸ್ಥಿತರಿದ್ದರು.
ತೃತೀಯ ಬಿ ಕಾಂ ವಿದ್ಯಾರ್ಥಿನಿ ತನ್ಮಯಿ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕ ಕೃಷ್ಣಪ್ರಸಾದ್ ಸ್ವಾಗತಿಸಿ, ಉಪಾಧ್ಯಕ್ಷೆ ಪೂನಂ ಕಾರ್ಯಪ್ಪವಂದಿಸಿದರು. ಜತೆ ಕಾರ್ಯದರ್ಶಿ ಲೋಹಿತ್ ಬಿ ಎಕಾರ್ಯಕ್ರಮ ನಿರೂಪಿಸಿದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…