ಸುಳ್ಯ: ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆಯವರು ಆಯೋಜಿಸಿದ್ದ ಸಿರಿಗನ್ನಡ ಕವಿಗೋಷ್ಠಿ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಫ್ರೆಂಡ್ ಶಿಪ್ ಸೊಸೈಟಿಯಿಂದ ರಾಷ್ಟ್ರೀಯ ಗೌರವ್ ಅವಾರ್ಡ್ ಪಡೆದುಕೊಂಡ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್, ನ.ಪಂ.ಸದಸ್ಯ ಎಂ. ವೆಂಕಪ್ಪಗೌಡ , ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ , ಯೋಗೇಶ್ವರಾನಂದ ಸ್ವಾಮಿ , ಮಾಧವಗೌಡ ದುಗ್ಗಲಡ್ಕ ,ಯಶ್ವಿತ್ ರೈ , ಕವಯತ್ರಿಯರಾದ ಸಂಧ್ಯಾ ಕೆ. ಉಬರಡ್ಕ , ಸುಮಂಗಲ ಲಕ್ಷ್ಮಣ ಮತ್ತು ಪ್ರಣವಿ ಎಂ. ಉಪಸ್ಥಿತರಿದ್ದರು
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…