ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-2’ ಯೋಜನೆ ಸಾಕಾರಗೊಳ್ಳುವ ಹಾದಿಯಲ್ಲಿದೆ. ಇಸ್ರೋದ ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಗೊಂಡಿತು. ಸೋಮವಾರ ಮಧ್ಯಾಹ್ನ 2.43 ರ ವೇಳೆಗೆ ಚಂದ್ರಯಾನ-2 ಉಡಾವಣೆಯಾಗಿದೆ. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಸಾಕ್ಷಿಯಾದರು. ಇನ್ನು 48 ದಿನಗಳಲ್ಲಿ ಚಂದ್ರನಂಗಳದಲ್ಲಿ ರಾಕೆಟ್ ಇಳಿಯಲಿದೆ.
ಚಂದ್ರಯಾನ-2 ಯೋಜನೆಯ ಉಡಾವಣೆ ಜುಲೈ 15 ರಂದೇ ನಡೆಯಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಬಾಕಿಯಾಗಿತ್ತು.
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…