ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-2’ ಯೋಜನೆ ಸಾಕಾರಗೊಳ್ಳುವ ಹಾದಿಯಲ್ಲಿದೆ. ಇಸ್ರೋದ ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಗೊಂಡಿತು. ಸೋಮವಾರ ಮಧ್ಯಾಹ್ನ 2.43 ರ ವೇಳೆಗೆ ಚಂದ್ರಯಾನ-2 ಉಡಾವಣೆಯಾಗಿದೆ. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಸಾಕ್ಷಿಯಾದರು. ಇನ್ನು 48 ದಿನಗಳಲ್ಲಿ ಚಂದ್ರನಂಗಳದಲ್ಲಿ ರಾಕೆಟ್ ಇಳಿಯಲಿದೆ.
ಚಂದ್ರಯಾನ-2 ಯೋಜನೆಯ ಉಡಾವಣೆ ಜುಲೈ 15 ರಂದೇ ನಡೆಯಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಬಾಕಿಯಾಗಿತ್ತು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…