ಸುಳ್ಯ: ಅಗಲಿದ ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕರಿಗೆ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್ ಕೆರೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ, ಪತ್ರಕರ್ತರ ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ, ಪತ್ರಕರ್ತರಾದ, ಜೆಕೆ.ರೈ, ಹಸೈನಾರ್ ಜಯನಗರ, ಪದ್ಮನಾಭ ಅರಂಬೂರು ನುಡಿನಮನ ಸಲ್ಲಿಸಿದರು.
ಕೃಷ್ಣ ಬೆಟ್ಟ, ವಿಶ್ವನಾಥ ಮೋಟುಕಾನ, ಗಿರೀಶ್ ಪೆರುಮುಂಡ, ಪದ್ಮನಾಭ ಮುಂಡೋಕಜೆ, ಪ್ರಶಾಂತ್ ಕುಡೆಕಲ್ಲು ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…