ಚನ್ನಕೇಶವ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮದ 108 ಪಾರಾಯಣ

July 28, 2019
9:01 PM

ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು.

Advertisement

ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು, ಪುರೋಹಿತ ನಾಗರಾಜ ಭಟ್, ವಿಶ್ವ ಹಿಂದು ಪರಿಷತ್ ನ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಭಾಗವಹಿಸಿದ್ದರು.

ಇದೇ ವೇಳೆ ಮಹಾಲಕ್ಷ್ಮಿ ಪ್ರಕಾಶ್ ದೇಲಂಪಾಡಿ ನೇತೃತ್ವದಲ್ಲಿ ಭಜನೆ ಸೇವೆ ನಡೆಯಿತು.  ಇದೇ ಸಂದರ್ಭ  ಸನಾತನ ಸಂಸ್ಥೆ ವತಿಯಿಂದ ಲೋಕಕಲ್ಯಾಣಕ್ಕಾಗಿ ರಾಮತಾರಕ ಮಂತ್ರ ಜಪಯಜ್ಞ ಚೆನ್ನಕೇಶವ ದೇವಾಲಯದಲ್ಲಿ ಸಂಸ್ಥೆಯ ರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು
October 23, 2025
8:25 PM
by: The Rural Mirror ಸುದ್ದಿಜಾಲ
25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ
October 23, 2025
5:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror