ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು.
ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು, ಪುರೋಹಿತ ನಾಗರಾಜ ಭಟ್, ವಿಶ್ವ ಹಿಂದು ಪರಿಷತ್ ನ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಮಹಾಲಕ್ಷ್ಮಿ ಪ್ರಕಾಶ್ ದೇಲಂಪಾಡಿ ನೇತೃತ್ವದಲ್ಲಿ ಭಜನೆ ಸೇವೆ ನಡೆಯಿತು. ಇದೇ ಸಂದರ್ಭ ಸನಾತನ ಸಂಸ್ಥೆ ವತಿಯಿಂದ ಲೋಕಕಲ್ಯಾಣಕ್ಕಾಗಿ ರಾಮತಾರಕ ಮಂತ್ರ ಜಪಯಜ್ಞ ಚೆನ್ನಕೇಶವ ದೇವಾಲಯದಲ್ಲಿ ಸಂಸ್ಥೆಯ ರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…