ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು.
ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು, ಪುರೋಹಿತ ನಾಗರಾಜ ಭಟ್, ವಿಶ್ವ ಹಿಂದು ಪರಿಷತ್ ನ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಮಹಾಲಕ್ಷ್ಮಿ ಪ್ರಕಾಶ್ ದೇಲಂಪಾಡಿ ನೇತೃತ್ವದಲ್ಲಿ ಭಜನೆ ಸೇವೆ ನಡೆಯಿತು. ಇದೇ ಸಂದರ್ಭ ಸನಾತನ ಸಂಸ್ಥೆ ವತಿಯಿಂದ ಲೋಕಕಲ್ಯಾಣಕ್ಕಾಗಿ ರಾಮತಾರಕ ಮಂತ್ರ ಜಪಯಜ್ಞ ಚೆನ್ನಕೇಶವ ದೇವಾಲಯದಲ್ಲಿ ಸಂಸ್ಥೆಯ ರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…