ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು.
ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು, ಪುರೋಹಿತ ನಾಗರಾಜ ಭಟ್, ವಿಶ್ವ ಹಿಂದು ಪರಿಷತ್ ನ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಮಹಾಲಕ್ಷ್ಮಿ ಪ್ರಕಾಶ್ ದೇಲಂಪಾಡಿ ನೇತೃತ್ವದಲ್ಲಿ ಭಜನೆ ಸೇವೆ ನಡೆಯಿತು. ಇದೇ ಸಂದರ್ಭ ಸನಾತನ ಸಂಸ್ಥೆ ವತಿಯಿಂದ ಲೋಕಕಲ್ಯಾಣಕ್ಕಾಗಿ ರಾಮತಾರಕ ಮಂತ್ರ ಜಪಯಜ್ಞ ಚೆನ್ನಕೇಶವ ದೇವಾಲಯದಲ್ಲಿ ಸಂಸ್ಥೆಯ ರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…