ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು.
ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು, ಪುರೋಹಿತ ನಾಗರಾಜ ಭಟ್, ವಿಶ್ವ ಹಿಂದು ಪರಿಷತ್ ನ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಮಹಾಲಕ್ಷ್ಮಿ ಪ್ರಕಾಶ್ ದೇಲಂಪಾಡಿ ನೇತೃತ್ವದಲ್ಲಿ ಭಜನೆ ಸೇವೆ ನಡೆಯಿತು. ಇದೇ ಸಂದರ್ಭ ಸನಾತನ ಸಂಸ್ಥೆ ವತಿಯಿಂದ ಲೋಕಕಲ್ಯಾಣಕ್ಕಾಗಿ ರಾಮತಾರಕ ಮಂತ್ರ ಜಪಯಜ್ಞ ಚೆನ್ನಕೇಶವ ದೇವಾಲಯದಲ್ಲಿ ಸಂಸ್ಥೆಯ ರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…