ಸುಳ್ಯ: ನಾಡಿನ ಒಳಿತಿಗಾಗಿ ವಿಷ್ಣು ಸಹಸ್ರನಾಮದ 108 ಪಾರಾಯಣ ಚೆನ್ನಕೇಶವ ದೇವಾಲಯದ ಲ್ಲಿ ನಡೆಯಿತು.
ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ ,ಅರಂಬೂರು ಭಾರದ್ವಾಜ ಆಶ್ರಮದ ಕಾಂಚಿಕಾಮಕೋಟಿ ವೇದವಿದ್ಯಾಲಯದ ರವಿಶಂಕರ್ ಭಾರದ್ವಾಜ್, ವೆಂಕಟೇಶ ಶಾಸ್ತ್ರಿ ಮತ್ತು ವೇದ ವಿದ್ಯಾರ್ಥಿಗಳು, ಪುರೋಹಿತ ನಾಗರಾಜ ಭಟ್, ವಿಶ್ವ ಹಿಂದು ಪರಿಷತ್ ನ ಗಣಪತಿ ಭಟ್ ಮಜಿಗುಂಡಿ ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ಮಹಾಲಕ್ಷ್ಮಿ ಪ್ರಕಾಶ್ ದೇಲಂಪಾಡಿ ನೇತೃತ್ವದಲ್ಲಿ ಭಜನೆ ಸೇವೆ ನಡೆಯಿತು. ಇದೇ ಸಂದರ್ಭ ಸನಾತನ ಸಂಸ್ಥೆ ವತಿಯಿಂದ ಲೋಕಕಲ್ಯಾಣಕ್ಕಾಗಿ ರಾಮತಾರಕ ಮಂತ್ರ ಜಪಯಜ್ಞ ಚೆನ್ನಕೇಶವ ದೇವಾಲಯದಲ್ಲಿ ಸಂಸ್ಥೆಯ ರಾಮ ಭಟ್ ಅವರ ನೇತೃತ್ವದಲ್ಲಿ ನಡೆಯಿತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…