ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನಲ್ಲಿ ಗುರುಂಪು ಪ್ರದೇಶದಲ್ಲಿ ಚರಂಡಿ ರಚನೆಯಾಗಿದ್ದು ಇದಕ್ಕೆ ಮುಚ್ಚುವ ಕಾರ್ಯ ನಡೆಯದೆ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಳೆದ 9 ವರ್ಷಗಳಿಂದ ಈ ಸ್ಥಿತಿ ಇದ್ದು ಪ್ರತಿ ದಿನ ಸ್ಥಳೀಯ ನಿವಾಸಿಗಳಿಗೆ ಚರಂಡಿಯಿಂದ ವಾಸನೆ ಬರುತ್ತಿದ್ದು ತಕ್ಷಣವೇ ಸಂಬಂಧಿತರು ಗಮನಹರಿಸಿ ಸರಿಪಡಿಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.