ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನಲ್ಲಿ ಗುರುಂಪು ಪ್ರದೇಶದಲ್ಲಿ ಚರಂಡಿ ರಚನೆಯಾಗಿದ್ದು ಇದಕ್ಕೆ ಮುಚ್ಚುವ ಕಾರ್ಯ ನಡೆಯದೆ ವಾಸನೆಯಿಂದ ಕೂಡಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಳೆದ 9 ವರ್ಷಗಳಿಂದ ಈ ಸ್ಥಿತಿ ಇದ್ದು ಪ್ರತಿ ದಿನ ಸ್ಥಳೀಯ ನಿವಾಸಿಗಳಿಗೆ ಚರಂಡಿಯಿಂದ ವಾಸನೆ ಬರುತ್ತಿದ್ದು ತಕ್ಷಣವೇ ಸಂಬಂಧಿತರು ಗಮನಹರಿಸಿ ಸರಿಪಡಿಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…