ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…