ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.