ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…