ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…