ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…